ಸಂಘದ ಪ್ರಯೋಜತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಮಾ 11,2018 ರಂದು ಕಾರ್ಕಳದ ಉಪನ್ಯಾಸಕಿ ಅಕ್ಷಯಾ ಗೋಖಲೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ತಲ್ಲೂರು ಫ್ಯಾಮಿಲಿ ಟ್ರಸ್ಟನ ತಲ್ಲೂರು ಶಿವರಾಮ ಶೆಟ್ಟಿ, ಮಲ್ಪೆ ಲಯನ್ಸ್ ಕ್ಲಬ್ ನ ಆಧ್ಯಕ್ಷೆ ಗಿರಿಜಾ ಶಿವರಾಮ ಶೆಟ್ಟಿ, ಶಂಕರಪುರ ಬಂಟರ ಮಹಿಳಾ ವೇದಿಕೆ ಅಧ್ಯಕ್ಷೆ ವೀಣಾ ಶೆಟ್ಟಿ, ಮಹಿಳಾ ಮಂಡಳಿಗಳ ಒಕ್ಕೂಟದ ವಸಂತಿ ರಾವ್ ಕೊರಡ್ಕಲ್, ರಾಧಾ ದಾಸ್, ಮಮತಾ ಎಸ್. ಶೆಟ್ಟಿ, ಗೀತಾ ರವಿ ಉಪಸ್ಥಿತರಿದ್ದರು